Republic Day 2023: ಭಾರತವು ಬಲಿಷ್ಠ ಸಂವಿಧಾನವನ್ನು ಹೊಂದಿದೆ: ಪ್ರಸನ್ನನಾಥ ಸ್ವಾಮೀಜಿ

 Republic Day 2023: ಸ್ವಾತಂತ್ರ್ಯಾ ನಂತರ ಆಡಳಿತ ವೈಖರಿ ಯಾವ ರೀತಿ ನಡೆಯಬೇಕು ಎಂಬುದನ್ನು ತೋರಿಸಿಕೊಡುವ ಸಲುವಾಗಿ ಸಂವಿಧಾನವನ್ನು ರಚನೆ ಮಾಡಲಾಯಿತು ಎಂದು ಪ್ರಸನ್ನನಾಥ ಸ್ವಾಮೀಜಿ ಹೇಳಿದರು.


ಶಿವಮೊಗ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದನ್ನು ತೋರಿಸಿಕೊಟ್ಟಂತಹ ಸಂವಿಧಾನ (Republic Day 2023) ನಮ್ಮ ದೇಶದ್ದು, ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ನಗರದ ಗುರುಪುರದಲ್ಲಿರುವ ಬಿಜಿಎಸ್ ಶಾಲಾ ಕಾಲೇಜಿನಲ್ಲಿ ನಡೆದ ೭೪ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯಾ ನಂತರ ಭಾರತದ ಪ್ರಜೆಗಳಾದ ನಾವು ಹೇಗೆ ಬದುಕಬೇಕು, ನಮ್ಮ ಆಡಳಿತ ವೈಖರಿ ಯಾವ ರೀತಿ ನಡೆಯಬೇಕು ಎಂಬುದನ್ನು ತೋರಿಸಿಕೊಡುವ ಸಲುವಾಗಿ ನಿಯಮಗಳನ್ನು ರೂಪಿಸಲಾಯಿತು. ಅದುವೇ ನಮ್ಮ ಸಂವಿಧಾನ ಎಂದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!