K. Annamalai: ಬದುಕು ಬದಲಿಸಿದ ಮಾನಸ ಸರೋವರ ಯಾತ್ರೆ! ಕೆ.ಅಣ್ಣಾಮಲೈ ಕುರಿತ ಕುತೂಹಲಕರ ಸಂಗತಿಗಳಿವು

 K Annamalai ಲೋಕಸಭಾ ಚುನಾವಣೆಯ ಕೊಯಮತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಕುತೂಹಲಕರ ವಿಚಾರಗಳು ಇಲ್ಲಿವೆ


ಬೆಂಗಳೂರು: ಪೊಲೀಸ್ ಹುದ್ದೆಯಲ್ಲಿರುವಾಗ ತಮ್ಮ ಕಟ್ಟುನಿಟ್ಟಾದ ಕಾರ್ಯಶೈಲಿಯಿಂದ “ಸಿಂಗಂ ಅಣ್ಣ” ಎಂದು ಬಿರುದು ಪಡೆದ ನಿವೃತ್ತ ಪೊಲೀಸ್ ಅಧಿಕಾರಿ, ತಮಿಳುನಾಡಿನ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (k Annamalai) ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದರ ಮೂಲಕ ಲೋಕಸಭಾ ಚುನಾವಣೆಗೆ ಪದಾರ್ಪಣೆ ಮಾಡಿದ್ದಾರೆ.

ಅಣ್ಣಾಮಲೈ ಅವರು ಈ ಹಿಂದೆ 2021ರಲ್ಲಿ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಡಿಎಂಕೆಯ ಆರ್ ಇಳಂಗೋವನ್‌ ವಿರುದ್ಧ ಸೋತಿದ್ದರು. ಉತ್ತಮ ಪೊಲೀಸ್ ಅಧಿಕಾರಿ ಎಂದು ಜನಪ್ರಿಯರಾದ ಕೆ. ಅಣ್ಣಾಮಲೈ ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ರಾಜಕೀಯ ರಂಗಕ್ಕೆ ಧುಮುಕುವ ಮೂಲಕ ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಅಣ್ಣಾಮಲೈ ಅವರ ಕುರಿತಾದ ಕೆಲವು ಕುತೂಹಲಕರ ಸಂಗತಿಗಳು ಇಲ್ಲಿವೆ.

First Published on Vistara News.

    Comments

    Popular posts from this blog

    Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

    Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

    Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!